ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ…

Read More

ತಾಲೂಕು-ಜಿಲ್ಲಾಮಟ್ಟದ ವಿಶೇಷ ಚೇತನರ ಕ್ರೀಡಾಕೂಟ:ನೋಂದಣಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಐದು ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಆಯೋಜಿಸಲಾಗಿದೆ.ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ನವೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ವೈ.ಚಿಂಚಲಿ-ಮೊಬೈಲ ಸಂಖ್ಯೆ: 9449939580, ರವಿ ರಾಠೋಡ-ಮೊಬೈಲ ಸಂಖ್ಯೆ: 903555337, ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ಮಳಗೊಂಡ-ಮೊಬೈಲ ಸಂಖ್ಯೆ: 9632315492, ಪರಶುರಾಮ ಭೋಸಲೆ-ಮೊಬೈಲ ಸಂಖ್ಯೆ: 9972441464, ಸಿಂದಗಿ ತಾಲೂಕು…

Read More