ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟರೆ ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಭಾನುವಾರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.ನಿನ್ನೆ ಪ್ರಧಾನಿಗಳ ಭಾಷಣ ನೋಡಿದರೆ ಭಾಷಣದಲ್ಲಿ ಘನತೆ‌ ಗೌರವ ಇರಬೇಕು. ಅದು ಇರಲಿಲ್ಲ. ಪದೇ ಪದೇ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳನ್ನು ವಿರೋಧಿಸಿ ಮಾತನಾಡಿದರು.ತರಾತುರಿಯಲ್ಲಿ…

Read More