ಶರಣರ ವಚನಗಳಲ್ಲಿ ಹೃದಯತುಂಬಿದ ಅನುಭಾವ: ರೆಡ್ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಶರಣರು ತಮ್ಮ ವಚನಗಳ ಮೂಲಕ ಸತ್ಯ, ನಿಷ್ಠೆ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ ಮಹಾಂತರು, ಅದರಲ್ಲಿ ಕಾಯಕ, ದಾಸೋಹ ಪೂಜೆಯಾಗಬೇಕು. ಶರಣರ ವಚನಗಳಲ್ಲಿ ಹೃದಯ ತುಂಬಿದ ಅನುಭಾವ ಎಂದು ಉಪನ್ಯಾಸಕ ಸಂಗನಬಸಪ್ಪ ರೆಡ್ಡಿಹೇಳಿದರು.ನಗರದ ಅ.ಭಾ.ವಿ. ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದವರು ವೀರಶೈವ ಲಿಂಗಾಯತ ಸಭಾಭವನದಲ್ಲಿ ಏರ್ಪಡಿಸಿದ 77ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಸಕಲೇಶ ಮಾದರಸ ಅವರ ಅನುಭಾವ ಕುರಿತು ಮಾತನಾಡಿದರು.ರಾಜ ಪರಿವಾರದ ಸಕಲೇಶರು ಸಂಸಾರವನ್ನುತ್ಯಾಗಮಾಡಿ ಸದ್ಗುರುವನ್ನು ಕಾಣಲು ಶ್ರೀಶೈಲಕ್ಕೆ ಹೋಗುತ್ತಾರೆ. ಶಿವನ…

Read More

ಕಾಖಂಡಕಿ ಶ್ರೀ ಗುರುದೇವಾಶ್ರಮದಲ್ಲಿ ಮೂರು ದಿನಗಳ ಆಧ್ಯಾತ್ಮಿಕ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಕಾಖಂಡಕಿ ಗ್ರಾಮದ ಶ್ರೀ ಗುರುದೇವಾಶ್ರಮದಲ್ಲಿ ಪೂಜ್ಯ ಶ್ರೀ ಶಿವಯೋಗೀಶ್ವರ ಸ್ವಾಮೀಜಿಗಳ ದಿವ್ಯ ಮಾರ್ಗದರ್ಶನದಲ್ಲಿ ವಿವಿಧ ಕ್ಷೇತ್ರಗಳಿಂದ ಆಗಮಿಸಿದ ೨೦ ಶಿಬಿರಾರ್ಥಿಗಳಿಗೆ ಮೂರು ದಿನಗಳ ಆಧ್ಯಾತ್ಮಿಕ ಶಿಬಿರ ಯಶಸ್ವಿಯಾಗಿ ನೆರವೇರಿತು.ಈ ಶಿಬಿರವು ಆಧ್ಯಾತ್ಮಿಕ ಜ್ಞಾನ ಮತ್ತು ಸಾಮಾಜಿಕ-ಪರಿಸರ ಜಾಗೃತಿಯನ್ನು ಒಟ್ಟುಗೂಡಿಸುವ ಉದ್ದೇಶದಿಂದ ನಡೆಯಿತು.ಶಿಬಿರದ ಅವಧಿಯಲ್ಲಿ ಪೂಜ್ಯ ಶ್ರೀ ಶಿವಯೋಗೀಶ್ವರ ಸ್ವಾಮೀಜಿಗಳು ಪತಂಜಲಿ ಯೋಗ ಸೂತ್ರಗಳು ಕುರಿತು ಆಳವಾದ ಮಾರ್ಗದರ್ಶನ ನೀಡಿದರು. ಮನಸ್ಸಿನ ಶಿಸ್ತು, ಆತ್ಮಜ್ಞಾನ ಮತ್ತು ಆಂತರಿಕ ಶಾಂತಿಗೆ ದಾರಿ ಎಂಬ ವಿಷಯಗಳನ್ನು…

Read More