ಆಧ್ಯಾತ್ಮ ಭಾರತೀಯರ ಉಸಿರು: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 28:“ಜಗತ್ತಿಗೆ ವೇದೋಪನಿಷತ್ತುಗಳು ಹಾಗೂ ವಚನ ಸಾಹಿತ್ಯವನ್ನು ನೀಡಿದವರು ಭಾರತೀಯರು. ಆಧ್ಯಾತ್ಮ ನಮ್ಮ ಉಸಿರು, ಸಂಸ್ಕಾರಯುತ ಜೀವನ ನಮ್ಮ ಬದುಕಿನ ಬೆಳಕು. ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕಗಳಾಗಿದ್ದು, ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುವ ಶ್ರದ್ಧಾ ಕೇಂದ್ರಗಳಾಗಿವೆ” ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಅಭಿವೃದ್ಧಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಭಯಾಂಜನೇಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಬಡಾವಣೆಯ ದೇವಾಲಯಗಳಲ್ಲಿ…

Read More

ಮಾನವನ ಬಾಳು ಉಜ್ವಲಗೊಳ್ಳಲು ಅಧ್ಯಾತ್ಮ ಬೇಕು-ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ ವಿಜಯಪುರ, ಆ. 2: ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಭೌತಿಕ ಬದುಕನ್ನು ಬೆಳಗಲು ಅಧ್ಯಾತ್ಮ ಬೇಕು. ಅಂದಾಗ ಮಾನವನ ಬಾಳು ಉಜ್ವಲಗೊಳ್ಳಲಿದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರಾವಣ ಮಾಸದ ನಿಮಿತ್ತ ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆಯುತ್ತಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದಲ್ಲಿ ತೊಟ್ಟಿಲು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ….

Read More