ಕ್ರೀಡಾ ಸ್ಫೂರ್ತಿ ಮೆರೆಯೋಣ : ಮಹೇಶ ಪೋತದಾರ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ.29 :ಜೀವನದಲ್ಲಿ ಸೋಲು ಗೆಲುವು ಹೇಗೆ ನಡೆಯುತ್ತಿದೆಯೂ ಹಾಗೆ ಕ್ರೀಡಾ ಕ್ಷೇತ್ರದಲ್ಲಿಯೂ ಸೋಲು ಗೆಲುವು ನಡೆಯುತ್ತಿರುತ್ತದೆ. ಸೋಲು ಗೆಲುವಿನ ನಡುವೆ ಕ್ರೀಡಾ ಸ್ಫೂರ್ತಿ ಮೆರೆಯೋಣ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಹೇಳಿದರು.ನಗರದ ಜಲನಗರ ಮೈದಾನದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಜಿಲ್ಲೆಯ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳು ಆಯೋಜನೆ ಮಾಡಿರುವ “ಅಂಬೇಡ್ಕರ್ ಹಬ್ಬ” ಪ್ರಯುಕ್ತ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮಹಾನಾಯಕ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಗೆ ಚಾಲನೆ ನೀಡಿ…


