ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಪ್ರಶ್ನೆ ಅನಗತ್ಯ: ರಾಜ್ಯ ಸರ್ಕಾರದ ವಿರುದ್ಧ ಶ್ರೀಹರ್ಷಗೌಡ ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಪಥಸಂಚಲನವು ಶಿಸ್ತು, ಸೇವೆ ಹಾಗೂ ದೇಶಾಭಿಮಾನದ ಪ್ರತೀಕವಾಗಿದ್ದು, ಅದಕ್ಕೆ ಅನುಮತಿ ಹಾಗೂ ನೋಂದಣಿ ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್‌ಎಸ್‌ಎಸ್‌ ಪಥಸಂಚಲನವು ಶಿಸ್ತುಬದ್ಧ ಮೆರವಣಿಗೆ, ದೇಶಭಕ್ತಿ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಕಾರ್ಯಕ್ರಮವಾಗಿದೆ. ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಇಂತಹ ಚಟುವಟಿಕೆಗಳಿಗೆ ಅನುಮತಿ…

Read More