ವೃಕ್ಷಥಾನ್ ಹೆರಿಟೇಜ್ ರನ್: ರಾಜ್ಯದ ನಾನಾ ಭಾಗಗಳಿಂದ ಜನರು ಭಾಗಿ
Vruksathan Heritage Run: People from various parts of the state participating
Vruksathan Heritage Run: People from various parts of the state participating
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…
ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…