ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ-ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 10 :ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವ ದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17 ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು…

Read More

ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…

Read More

ಸಾಹಿತಿ ಅಡವಿಸ್ವಾಮಿ ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಜಾನಪದ ವಿದ್ವಾಂಸ ನಾಡಿನ ಉದಯೋನ್ಮುಖ ಕವಿ ಪ್ರೊ. ಅಡವಿಸ್ವಾಮಿ ಕೊಳಮಲಿಯವರಿಗೆ ಬೆಂಗಳೂರಿನ ಅನ್ವೇಷಣೆ ಸಂಸ್ಕೃತಿಕ ಅಕಾಡೆಮಿಯು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಮೂಲತ: ನಿಡಗುಂದಿ ತಾಲೂಕಿನ ಕೃಷ್ಣ ನದಿಯ ದಂಡೆ ಮೇಲಿರುವ ಚಿಕ್ಕ ಗ್ರಾಮ ಮಜರೇಕೊಪ್ಪ ಎಂಬ ಚಿಕ್ಕ ಗ್ರಾಮದವರಾದ ಪ್ರೊ. ಅಡವಿಸ್ವಾಮಿ ಕೊಳಮಲಿಯವರು ಇಂದು ನಾಡಿನ ಉದಯೋನ್ಮುಖ ಬರಹಗಾರರಲ್ಲಿ ಪ್ರಮುಖರಾಗಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು…

Read More

ಬಸವರಾಜ ಬಾಗೇವಾಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…

Read More

7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…

Read More