ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ರಾಕೇಶ್ ರಜಪೂತರಿಗೆ ರಾಜ್ಯಮಟ್ಟದ ಗೌರವ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 2: ಚಿತ್ರಸಂತೆ ಸಂಸ್ಥೆಯ ವತಿಯಿಂದ ಪ್ರತಿವರ್ಷ ನೀಡಲಾಗುವ “ಹೆಮ್ಮೆಯ ಕನ್ನಡ ನಾಡಿನ ಸಾಧಕ (ನಿಮ್ಮ ವಿಶಿಷ್ಟ ಸಾಧನೆಗೆ ನಮ್ಮ ವಿಶಿಷ್ಟ ಗೌರವ)” ಪ್ರಶಸ್ತಿಗೆ ಈ ಬಾರಿ ರಾಕೇಶ್ ರಜಪೂತ, ರಾಜ್ಯ ಪ್ರಧಾನ ಕಾರ್ಯದರ್ಶಿ, ಆಲ್ ಇಂಡಿಯಾ ಬಂಜಾರಾ ಸೇವಾ ಸಂಘ – ಯುವ ಘಟಕ, ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸದಾಶಿವನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗೌರವ ಪ್ರದಾನ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನೆರವೇರಿತು. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ…

Read More

ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ…

Read More

ರಾಜ್ಯಮಟ್ಟದ ಕೃಷಿ ಸಖಿಯರ ಸಂಘ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 7: ನಗರದ ಕನಕದಾಸ ಬಡಾವಣೆಯಲ್ಲಿ ಇರುವ ಕೃಷಿ ತಂತ್ರಜ್ಞರ ಸಭಾಭವನದಲ್ಲಿ ರಾಜ್ಯಮಟ್ಟದ ಕೃಷಿ ಸಖಿಯರ ಸಮಾವೇಶ ಜರುಗಿತು.ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೃಷಿ ಸಖಿಯರು, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಕೊಂಡಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಪಂಚಾಯತ್ ಹಾಗೂ ಇತರೆ ಸಂಸ್ಥೆಯವರು ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ. ಇವರು ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು , ಸಂಘಟಿತರಾಗಿ ಹೆಚ್ಚಿನ ಸೇವೆಯನ್ನು ಸಲ್ಲಿಸಲು…

Read More

ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ‌ ಕಲ್ಯಾಣ ಇಲಾಖೆಯ‌ ಉಪ‌ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ‌ ಕಳಸಗೊಂಡ‌ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More