ಏರ್ ಗನ್ ಹಾಗೂ ಕರಾಟೆ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
Selected for the state-level Air Gun and Karate competitions
Selected for the state-level Air Gun and Karate competitions
ಸಪ್ತಸಾಗರ ವಾರ್ತೆ, ವಿಜಯಪುರ, ಅ. 7: ನಗರದ ಕನಕದಾಸ ಬಡಾವಣೆಯಲ್ಲಿ ಇರುವ ಕೃಷಿ ತಂತ್ರಜ್ಞರ ಸಭಾಭವನದಲ್ಲಿ ರಾಜ್ಯಮಟ್ಟದ ಕೃಷಿ ಸಖಿಯರ ಸಮಾವೇಶ ಜರುಗಿತು.ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೃಷಿ ಸಖಿಯರು, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಕೊಂಡಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಪಂಚಾಯತ್ ಹಾಗೂ ಇತರೆ ಸಂಸ್ಥೆಯವರು ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ. ಇವರು ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು , ಸಂಘಟಿತರಾಗಿ ಹೆಚ್ಚಿನ ಸೇವೆಯನ್ನು ಸಲ್ಲಿಸಲು…
ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ ಕಳಸಗೊಂಡ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
ಸೆ.8ರಿಂದ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೊಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…