ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ”ಕ್ಕೆ ಕೃತಿಗಳ ಆಹ್ವಾನ

ಸಪ್ತಸಾಗರ ವಾರ್ತೆ,ಸಿಂದಗಿ, ಜು.12: ಸಿಂದಗಿಯ ವಿದ್ಯಾಚೇತನ ಪ್ರಕಾಶನವು ಪ್ರತಿವರ್ಷದಂತೆ 2025ನೇ ಸಾಲಿನ ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ” ಕ್ಕಾಗಿ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.2025ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಥಮ ಮುದ್ರಣಗೊಂಡ ಮಕ್ಕಳ ಸಾಹಿತ್ಯ ಕೃತಿಗಳು ಮಾತ್ರ ಸ್ಪರ್ಧೆಗೆ ಅರ್ಹವಾಗಿವೆ. ಕಥೆ, ಕವನ ಹಾಗೂ ಕಾದಂಬರಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ವಿಭಾಗದ ವಿಜೇತರಿಗೆ ₹5,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.ಹದಿನೆಂಟು ವರ್ಷದೊಳಗಿನ ಬಾಲ ಲೇಖಕರೂ ತಮ್ಮ…

Read More

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಿದ ಹಡಪದ ವಿದ್ಯಾರ್ಥಿಗಳು, ಪಾಲಕರು, ಪೋಷಕರುಗಮನಕ್ಕೆ ತರಬಯಸುವದೇನೆಂದರೆ ಜೂ. 7ರಂದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವೇದ ಅಕಾಡೆಮಿಯಸಭಾಭವನ ಇಟ್ಟಂಗಿಹಾಳ ರಸ್ತೆ ವಿಜಯಪುರ ಇಲ್ಲಿ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.ಇಲ್ಲಿಗೆ ಮಕ್ಕಳು ಮತ್ತು ಪಾಲಕರು ಹಾಜರಿರಲುಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನಮೊ.ನಂ. 9986091374 ಮತ್ತು 9900643943 ಇಲ್ಲಿಗೆ ಸಂಪರ್ಕಿಸಲುಹಡಪದ ನೌಕರರ ಸಂಘಧ ಜಿಲ್ಲಾ ಅಧ್ಯಕ್ಷ ದಶರಥ…

Read More

ವಿವೇಕ ವಿದ್ಯಾರ್ಥಿ ಪರೀಕ್ಷೆ : ರಾಜ್ಯಕ್ಕೆ ೧೦ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ,ಜ. 15: ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು ಇವರು ನಡೆಸಿದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತಾದ ರಾಜ್ಯ ಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕುಮಾರ ಜೀವನ ಕಾಮಗೊಂಡ, ಈ ವಿದ್ಯಾರ್ಥಿಯು ಉತ್ತಮ ಅಂಕಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜ. 11 ರಂದು ತುಮಕೂರಿನಲ್ಲಿ ರಾಮಕೃಷ್ಣ-ವಿವೇಕಾನಂದ ಆಶ್ರಮದ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿತನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಕ್ಸಲಂಟ್ ಸಂಸ್ಥೆಯ ಚೇರಮನ್ ಬಸವರಾಜ…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಬೆಳಗಾವಿ ಜಿಲ್ಲೆಯ ಸವದತ್ತಿಯ ಗುರುರಾಜ ಭವನ್ ಲಿಂಗರಾಜ್ ಕಾಲೇಜ್ ನಲ್ಲಿ ನಡೆಯಲಿದೆ.ಕರ್ನಾಟಕ ಆರ್ಮ್ ಕುಸ್ತಿ,ಸಂಸ್ಥೆ ಮತ್ತು ಛತ್ರಪತಿ ಫೌಂಡೇಶನ್ ಹಾಗೂ ಸವದತ್ತಿ ವಿ ಎಸ್ ಫಿಟ್ನೆಸ್ ಸೆಂಟರ್ ಇವರ ವತಿಯಿಂದ ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರ ತೂಕದ ವಿವರ- 50- 55, 60-65,70-75,-80-85,-90-95,-100+100 ಈ ರೀತಿ 12 ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.ಚಾಂಪಿಯನ್ ಆಫ್ ದಿ ಚಾಂಪಿಯನ್,…

Read More

ಆಗಸ್ಟ್ 3 ರಂದು ಜಿಲ್ಲಾ ಯೋಗಾಸನ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾಆಗ ಅಂಗಸಂಸ್ಥೆಯಾದ ರಾಜ್ಯ ಯೋಗಾಸನ ಕ್ರೀಡಾ ಸಂಸ್ಥೆ, ಜಿಲ್ಲಾ ಹಾಗೂ ರಾಜ್ಯ ಮತು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಈ ನಿಮಿತ್ತ ಆಗಸ್ಟ್ 3ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸ ಗಂಗೋತ್ರಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನು…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More