ಒತ್ತಡದ ಬದುಕಿಗೆ ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ- ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.29: ಒತ್ತಡದ ಜೀವನ ಶೈಲಿಯಲ್ಲಿ ಕ್ರೀಡೆ ಅತ್ಯಮೂಲ್ಯ ಸಾಧನ ಸದೃಢ ಆರೋಗ್ಯ ಹೊಂದಿ ಕ್ರೀಯಾಶೀಲತೆ ಮೈಗೂಢಿಸಿಕೊಂಡು ನೆಮ್ಮದಿ ಹಾಗೂ ಉಲ್ಲಸಿತವಾಗಿರಲು ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಳ್ಳುವುದು ಅಗತ್ಯವಾಗಿದೆ ಎಂದು ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ…

Read More

ಇಂದಿನ ಒತ್ತಡ ಜೀವನದಲ್ಲಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವುದು ಹೆಚ್ಚುವರಿ ಸಂಪತ್ತು:ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ…

Read More