ವಿಜಯಪುರಕ್ಕೆ ನಿತ್ಯ ನೀರು; ತೆರಿಗೆಗೂ ಟೈಟ್!

ಬರದ ಮುನ್ಸೂಚನೆ ಬೆನ್ನಲ್ಲೇ ನಗರಾಭಿವೃದ್ಧಿ ಸಚಿವರ ಖಡಕ್ ಸೂಚನೆ ಮೂರನೇ ಹಂತದ ನೀರಿನ ಯೋಜನೆಗೆ ವೇಗ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಸಂಭವನೀಯ ಬರ ಪರಿಸ್ಥಿತಿಯನ್ನು ಎದುರಿಸಲು ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಮುಂಜಾಗ್ರತಾ ಸಂಗ್ರಹಕ್ಕೆ ಒತ್ತು ನೀಡುವುದರ ಜತೆಗೆ, ನಿತ್ಯ ನೀರು ಪೂರೈಕೆ, ಸ್ವಚ್ಛತೆ ಹಾಗೂ ತೆರಿಗೆ ವಸೂಲಾತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ…

Read More

ಯತ್ನಾಳ ಜತೆ ಗುರುತಿಸಿಕೊಂಡರೆ ನಿರ್ದಾಕ್ಷಿಣ್ಯ ಕ್ರಮ: ಅಂಗಡಿ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 18 :ಬಿಜೆಪಿಯ ಪಾಲಿಕೆ ಸದಸ್ಯರು ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಯತ್ನಾಳ ಅವರ ಜೊತೆ ಗುರುತಿಸಿಕೊಂಡರೆ ಖಂಡಿತವಾಗಿಯೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸದಸ್ಯರು ಬಿಜೆಪಿ ಚಿಹ್ನೆಯಡಿಯಲ್ಲಿ ಆಯ್ಕೆಯಾಗಿದ್ದಾರೆ, ಪಕ್ಷ ಉಚ್ಛಾಟನೆ ಮಾಡಿರುವ ಶಾಸಕ ಯತ್ನಾಳರ ಜೊತೆ ಕಾಣಿಸಿಕೊಳ್ಳುವುದು ಸರಿಯಲ್ಲ, ಇದೇ ರೀತಿ ವರ್ತನೆ ಮುಂದುವರೆದರೆ ಖಂಡಿತವಾಗಿಯೂ ಕ್ರಮ ಜರುಗಿಸಲಾಗುವುದು ಎಂದರು.ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಬಗ್ಗೆ ಶಾಸಕ ಯತ್ನಾಳ ಟೀಕೆ ಸಲ್ಲ….

Read More