ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ…

Read More

ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ಮಾನ್ಯ ಕೊಲೆ : ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ವಿಧಿಸಲು ದಮನಿತ ಸೇನಾ ಸಮಿತಿ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಾನ್ಯ ಪಾಟೀಲ ಅವರನ್ನು ಭೀಕರವಾಗಿ ಕೊಲೆ ಮಾಡಿದ ಅವರ ತಂದೆ ಮತ್ತು ಈ ಕೃತ್ಯದಲ್ಲಿ ಸಹಭಾಗಿಯಾದವರಿಗೆ ಕೂಡಲೇ ಗಲ್ಲು ಶಿಕ್ಷೆ ನೀಡುವಂತೆ ದಮನಿತ ಸೇನಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ದಮನಿತ ಸೇನಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣ ಭೀಮಪ್ಪ ಚಲವಾದಿ ಮಾತನಾಡಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ…

Read More