ಬ್ಯಾಂಕ್ ನೌಕರರ ಮುಷ್ಕರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಬ್ಯಾಂಕ್ ನೌಕರರ ಅಖಿಲ ಭಾರತ ಒಂದು ದಿನದ ಮುಷ್ಕರ ಯಶಸ್ವಿಯಾಗಿ ನಡೆಯಿತು.ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ. ಗಾಂಧಿ ಅವರು, ಮುಷ್ಕರದ ಅನಿವಾರ್ಯತೆಯನ್ನು ವಿವರಿಸಿದರು.08-03-2024ರಂದು IBA ಮತ್ತು UFBU ನಡುವಿನ ಒಪ್ಪಂದ (MOU) ಪ್ರಕಾರ, ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ಸೇವೆ ಜಾರಿಗೊಳಿಸಿ ಎಲ್ಲಾ ಶನಿವಾರಗಳನ್ನು ರಜೆಯಾಗಿ ಘೋಷಿಸಬೇಕಾಗಿದೆ. ಈ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More