ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ
ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…


