ಮಳೆಗಾಲದಲ್ಲೂ ಬೇಸಿಗೆಯ ದಾಹ: ಮಳೆಯಿಲ್ಲದೆ ಕಂಗಾಲಾದ ರೈತರು, ಬಿಸಿಗಾಳಿಗೆ ತತ್ತರಿಸಿದ ಜನಜೀವನ

ವಿಶೇಷ ವರದಿಸಪ್ತಸಾಗರ ವಾರ್ತೆ, ವಿಜಯಪುರ, ಜೂ. 21:ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಮಳೆಗಾಲದ ವಾತಾವರಣ ನಿರ್ಮಾಣವಾಗಿ ಜನರಿಗೆ ಬೇಸಿಗೆಯ ಬಿಸಿಲಿನಿಂದ ನಿರಾಳತೆ ಸಿಗಬೇಕು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಚಿತ್ರಣವೇ ಬೇರೆಯಾಗಿದೆ. ರೋಹಿಣಿ ಮತ್ತು ಮೃಗಶಿರ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದು, ಮತ್ತೊಂದೆಡೆ ಮಳೆಗಾಲದಲ್ಲೂ ಮುಂದುವರಿದಿರುವ ತೀವ್ರ ಉಷ್ಣಾಂಶ ಜನಜೀವನವನ್ನು ಹೈರಾಣಗೊಳಿಸಿದೆ. ಕೈ ಎತ್ತಿ ಆಕಾಶ ನೋಡುವ ರೈತರು ರೋಹಿಣಿ ಮತ್ತು ಮೃಗಶಿರ ಮಳೆ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಈ…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More