ನಾಳೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸುವ ಉದ್ದೇಶದಿಂದ ಸಿರಿಗನ್ನಡ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆ.9ರಂದು ಬೆಳಗ್ಗೆ 10.30ಕ್ಕೆ ನಗರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ.ಡಿ. ಐಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಸಂಗಮೇಶ ಮೆತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಧಕರಿಗೆ ಗೌರವ…

Read More

ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್‌ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ…

Read More

ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್‌ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ…

Read More

ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ: ನಾಯಕತ್ವದಿಂದ ದೇಶ ಕಟ್ಟುವ ಕನಸು – ಡಿವೈಎಸ್ಪಿ ನಾಗರಾಜ ಜಿ.

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ನಗರ ಡಿವೈಎಸ್ಪಿ ನಾಗರಾಜ ಜಿ. ಮಾತನಾಡಿ, “ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಹೊಣೆಗಾರಿಕೆಯ ಗುಣಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂದು ಶಾಲೆಯನ್ನು ಮುನ್ನಡೆಸುವ ಮುಖ್ಯ ಬಾಲಕ-ಬಾಲಕಿಯರು ನಾಳೆ ದೇಶದ ನಾಯಕತ್ವ ವಹಿಸುವ ವ್ಯಕ್ತಿಗಳಾಗಬಹುದು” ಎಂದು…

Read More

ಪ್ರತಿಭಾವಂತ ವಿದ್ಯಾರ್ಥಿ ಹಾದಿಮನಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಜು. 11:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ ಶಿವಪುತ್ರ ಹಾದಿಮನಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಳಗಿಯಲ್ಲಿ ಸನ್ಮಾನಿಸಲಾಯಿತು.ಬೀಳಗಿ ನಗರದ ಗಾಂಧಿ ನಗರ ಬಡಾವಣೆಯ ವಿದ್ಯಾರ್ಥಿ ಹಾದಿಮನಿ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.99.04ರಷ್ಟು ಅಂಕ ಪಡೆದು ಕೀರ್ತಿ ತಂದಿದ್ದಾರೆ.ಈ ಪ್ರತಿಭಾವಂತ ವಿದ್ಯಾರ್ಥಿಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಅವರ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಸಾವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 7:ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಗರ ಹೊರ ವಲಯದ ಯೋಗಾಪುರ ಗ್ರಾಮದಲ್ಲಿ ನಡೆದಿದೆ.ಶ್ರೀ ಸತ್ಯ ಸಾಯಿಬಾಬಾ ಶಾಲೆಯ ವಿದ್ಯಾರ್ಥಿ ಅನ್ಸ್ (11) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಸುನೀಲ್ ಪುತ್ರ ಅನ್ಸ್5ನೇ ತರಗತಿಯಲ್ಲಿ ಓದುತ್ತಿದ್ದ. ಕೈಯಲ್ಲಿ ಕಟ್ಟುವ ವಾಚ್ ಗಾಗಿ ಬಾಲಕ ಅನ್ಸ್ ಈತನ ಮೇಲೆ 9ನೇ ತರಗತಿ ಬಾಲಕರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದ ಅನ್ಸ್ ಈತನನ್ನು ಅವರ ಪೋಷಕರು…

Read More