ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ…

Read More

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More

ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More