ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More