ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ…

Read More

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ವಿಧಾನ‌ ಪರಿಷತ್ ಮಾಜಿ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ…

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More

ಉಚಿತ ಆರೋಗ್ಯ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಜಿಲ್ಲಾ ಯುವ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಯಿತು.ಈ ಶಿಬಿರದಲ್ಲಿ ಕಣ್ಣು, ಕ್ಯಾನ್ಸರ್, ಬಿಪಿ, ಶುಗರ್, ಸಾಮಾನ್ಯ ಚಿಕಿತ್ಸೆ ಹಾಗೂ ಕಿವಿ ,ಮೂಗು, ಗಂಟಲು, ವಿವಿಧ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.130 ಜನರ ಕಣ್ಣಿನ ತಪಾಸಣೆ ನಡೆಸಲಾಯಿತು. ಈ ರೋಗಿಗಳ ಪೈಕಿ 14 ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡುವುದಾಗಿ ಘೋಷಿಸಲಾಯಿತು.120 ಮಂದಿ ಬಿಪಿ, ಶುಗರ್, ಕ್ಯಾನ್ಸರ್,…

Read More