ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More

ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More