ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More