ಮಳೆಗಾಲದಲ್ಲೂ ಬೇಸಿಗೆಯ ದಾಹ: ಮಳೆಯಿಲ್ಲದೆ ಕಂಗಾಲಾದ ರೈತರು, ಬಿಸಿಗಾಳಿಗೆ ತತ್ತರಿಸಿದ ಜನಜೀವನ

ವಿಶೇಷ ವರದಿಸಪ್ತಸಾಗರ ವಾರ್ತೆ, ವಿಜಯಪುರ, ಜೂ. 21:ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಮಳೆಗಾಲದ ವಾತಾವರಣ ನಿರ್ಮಾಣವಾಗಿ ಜನರಿಗೆ ಬೇಸಿಗೆಯ ಬಿಸಿಲಿನಿಂದ ನಿರಾಳತೆ ಸಿಗಬೇಕು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಚಿತ್ರಣವೇ ಬೇರೆಯಾಗಿದೆ. ರೋಹಿಣಿ ಮತ್ತು ಮೃಗಶಿರ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದು, ಮತ್ತೊಂದೆಡೆ ಮಳೆಗಾಲದಲ್ಲೂ ಮುಂದುವರಿದಿರುವ ತೀವ್ರ ಉಷ್ಣಾಂಶ ಜನಜೀವನವನ್ನು ಹೈರಾಣಗೊಳಿಸಿದೆ. ಕೈ ಎತ್ತಿ ಆಕಾಶ ನೋಡುವ ರೈತರು ರೋಹಿಣಿ ಮತ್ತು ಮೃಗಶಿರ ಮಳೆ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಈ…

Read More

ವೃಕ್ಷ ಅಭಿಯಾನ, ಮೆರಾಥಾನ್‌ ಎಫೆಕ್ಟ್‌:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್‌ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್‌ ಲುಕ್‌ ಬಂದಿದೆ ಎಂದು ವೃಕ್ಷೋತ್ಥಾನ್‌ ಹಾಗೂ ಮೆರಾಥಾನ್‌ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್‌ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್‌ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್‌ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್‌…

Read More

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನೀರು ಬಿಡುಗಡೆ- ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಸಚಿವ ಎಂ. ಬಿ.‌ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ-…

Read More