ನಾಲ್ವರು ವಿದ್ಯಾರ್ಥಿಗಳಿಗೆ ಸಂಶೋಧನೆ ಅನುದಾನ ಮಂಜೂರು
Research grants have been sanctioned for four students.
Research grants have been sanctioned for four students.
ಸಪ್ತಸಾಗರ ವಾರ್ತೆ,ವಿಜಯಪುರ, ಆ. 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್ಅಪ್ ಎಕೋಸಿಸ್ಟಮ್ಗೆ ಮೊದಲ ಮೈಲಿಗಲ್ಲು ಆಗಿದೆ…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು ಅಲೋಪಥಿ ಎರಡೂ ಸೇವೆಗಳು…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…