ಯುವ ಪ್ರತಿಭೆಗಳ AI ಸ್ಟಾರ್ಟ್‌ಅಪ್‌ಗೆ ಸಚಿವ ಎಂ.ಬಿ. ಪಾಟೀಲ ಚಾಲನೆ

Merakify.ai ವೇದಿಕೆ ಉದ್ಘಾಟನೆ; ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರ ಪುತ್ರಿ ಸಾನ್ವಿ ಪಾಟೀಲ ಹಾಗೂ ಅವರ ತಂಡ ಆರಂಭಿಸಿರುವ ಪ್ರವಾಹ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ Merakify.ai ಕೃತಕ ಬುದ್ಧಿಮತ್ತೆ…

Read More

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರ ನೇಮಕಕ್ಕೆ ವಿಡಿಎ ಅನುಮೋದನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 20 :ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ…

Read More

ಯುವಕರಿಗೆ ವೃತ್ತಿಪರ ಕ್ರೀಡೆಗೆ ಪ್ರೋತ್ಸಾಹ: ಸುನೀಲಗೌಡ ಪಾಟೀಲ

ಬಬಲೇಶ್ವರ ಪ್ರೀಮಿಯರ್ ಲೀಗ್-2 ಸಮಾರೋಪ; ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಯುವಕರು ವೃತ್ತಿಪರ ಕ್ರೀಡಾಪಟುಗಳಾಗಿ ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರದಲ್ಲಿ ದಿ. ಶ್ರೀ ಬಿ.ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ…

Read More

ಪಕ್ಷ ಸಂಘಟನೆಗೆ ಸುನೀಲಗೌಡ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು‌ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ‌ ಮಾತನಾಡಿದ ಮುಖಂಡರು ಕೈಗಾರಿಕೆ,…

Read More

ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 29 :ವಿಶೇಷ ಚೇತನ ಮಕ್ಕಳ ಆರೋಗ್ಯ ಹಿತರಕ್ಷಣೆ ಹಾಗೂ ಶೈಕ್ಷಣಿಕ ಕಳಕಳಿಗೆ ಬಿ.ಎಲ್.ಡಿ.ಇ ಸಂಸ್ಥೆ ಮಾನವೀಯ ಕಳಕಳಿಯ ಹೆಜ್ಜೆ ಇರಿಸಿದ್ದು ವಿಶೇಷ ಚೇತನ ಮಕ್ಕಳಿಗೆ ಸಮನ್ವಯ ಶಿಕ್ಷಣವನ್ನು ನೀಡಲು ಸುಸಜ್ಜಿತ ತರಬೇತಿ ಕೇಂದ್ರ ಹಾಗೂ ವಿಶೇಷ ಶಾಲೆ ಸ್ಥಾಪಿಸುವ ಉದ್ದೇಶದಿಂದ ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹಾಗೂ ಸಮನ್ವಯ ಟ್ರಸ್ಟ್‌ ಪ್ರಮುಖರ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಪರಸ್ಪರ…

Read More

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಾ. ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ: ಎಂಎಲ್ ಸಿ ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ಕಳೆದ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮತ್ತು ಎಲ್ಲ ಹಂತದ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗಿ ಆಗಿರುವ ಡಾ. ಗಂಗಾಧರ ಸಂಬಣ್ಣಿ ಅವರ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ.ಪಾಟೀಲ ಹೇಳಿದರು.ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಗಂಗಾಧರ ಸಂಬಣ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜಕೀಯದಲ್ಲಿ…

Read More

ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ…

Read More

ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್‌ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್‌ಅಪ್ ಎಕೋಸಿಸ್ಟಮ್‌ಗೆ ಮೊದಲ ಮೈಲಿಗಲ್ಲು ಆಗಿದೆ…

Read More

ಬಿ.ಎಲ್. ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು…

Read More