ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಾ. ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ: ಎಂಎಲ್ ಸಿ ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ಕಳೆದ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮತ್ತು ಎಲ್ಲ ಹಂತದ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗಿ ಆಗಿರುವ ಡಾ. ಗಂಗಾಧರ ಸಂಬಣ್ಣಿ ಅವರ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ.ಪಾಟೀಲ ಹೇಳಿದರು.ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಗಂಗಾಧರ ಸಂಬಣ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜಕೀಯದಲ್ಲಿ…

Read More

ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ…

Read More

ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್‌ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್‌ಅಪ್ ಎಕೋಸಿಸ್ಟಮ್‌ಗೆ ಮೊದಲ ಮೈಲಿಗಲ್ಲು ಆಗಿದೆ…

Read More

ಬಿ.ಎಲ್. ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More