ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸದನದಲ್ಲಿ ಸುನೀಲಗೌಡ ಪ್ರಸ್ತಾಪ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 9: ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮತ್ತೊಮ್ಮೆ ವಿಧಾನಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಕಲಾಪದಲ್ಲಿ ಶಾಸಕರು ಈ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ, ಗೌರವಧನ ಹೆಚ್ಚಳ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ದಾಖಲೆಗಳನ್ನು ನಿಯಮಾನುಸಾರ…

Read More

ಜಮೀನುಗಳಿಗೆ ನೀರು, ಐತಿಹಾಸಿಕ ಕೆರೆಗಳಿಗೆ ಮರುಜೀವ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನೀರಾವರಿ ಯೋಜನೆಗಳಿಂದ ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಅಸಾಧ್ಯವಾದ ಕೆಲಸವನ್ನು…

Read More