ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ – ಸುನೀಲ್ ಉಕ್ಕಲಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ. 5: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಹೇಳಿದರು.ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ…

Read More

ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ವಿವಿಧ ಇಲಾಖೆ‌ಗಳಿಗೆ ಭೇಟಿ, ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಬುಧವಾರ ವಿವಿಧ ಇಲಾಖೆ‌ಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರೊಂದಿಗೆ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಿ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಂಡು,ಯೋಜನೆಯ ಲಾಭ ಅರ್ಹರಿಗೆ…

Read More