ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ – ಸುನೀಲ್ ಉಕ್ಕಲಿ
ಸಪ್ತಸಾಗರ ವಾರ್ತೆ,ವಿಜಯಪುರ,ಡಿ. 5: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಹೇಳಿದರು.ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ…


