ಮುಂಬೈ, ಬೆಂಗಳೂರುಗಳಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಜಿಗಜಿಣಗಿ ಶ್ರಮಿಸಲಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:)ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು,…

Read More