ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More