ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More

ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More

ಪ್ರತಿ ಕ್ವಿಂಟಲ್ ಗೆ 7,721 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ: ಜಿಲ್ಲಾಧಿಕಾರಿ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 12:ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ 7,721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…

Read More

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More