ಬುರಣಾಪುರದ 5 ಎಕರೆ ಜಮೀನಿನಲ್ಲಿ ನೀರು, ವಿದ್ಯುತ್, ಹಕ್ಕುಪತ್ರ ಸೇರಿ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಸ್ವರಾಜ್ಯ ಸೇನೆ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿಗಾಗಿ ಬುರಣಾಪುರ ಗ್ರಾಮದ ಸರ್ವೆ ನಂ. 67/1ರಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಸ್ವಾಗತಿಸಿದೆ.ಆದರೆ, ಜಮೀನು ಮಂಜೂರಾದರೂ ಪುನರ್ವಸತಿ ಕಾಮಗಾರಿ ವಿಳಂಬವಾಗದಂತೆ ತಕ್ಷಣವೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಮನವಿಯಲ್ಲಿ, ಪುನರ್ವಸತಿ ಪ್ರದೇಶದಲ್ಲಿ ನಿವಾಸಿಗಳು ಕೂಡಲೇ ನೆಲೆಸಲು ಅಗತ್ಯವಾದ ಕುಡಿಯುವ ನೀರು, ವಿದ್ಯುತ್,…

Read More

ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ…

Read More