ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಸಂಸ್ಕಾರದ ಪ್ರತೀಕ – ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ.21: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ಮೊಟ್ಟಮೊದಲ ಶಾಸನದಿಂದ ಹಿಡಿದು ಇಂದು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದು, ಅಷ್ಟ ದಿಗ್ಗಜರು ಜ್ಞಾನಪೀಠ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕನ್ನಡದ ಅಭಿಮಾನ ಮೂಡಿಸಿದ ಪಾವನ ಪುಣ್ಯಭೂಮಿ ನಮ್ಮದು. ಕನ್ನಡ ನಮ್ಮ ತಾಯಿಭಾಷೆ, ಮಾತೃಭಾಷೆ, ನುಡಿ ಭಾಷೆಯಾಗಿ ನಾವೆಲ್ಲರೂ ಕನ್ನಡ ಭಾಷೆಯನ್ನು ಅಭಿಮಾನದಿಂದ ಪ್ರೀತಿಸಿ ಆರಾಧಿಸೋಣ. ಕನ್ನಡ ಭಾಷೆ ನಮ್ಮೆಲ್ಲರ ಸಂಸ್ಕೃತಿ ಸಂಸ್ಕಾರದ ಪ್ರತೀಕ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ…

Read More

ವಂದೇ ಮಾತರಂ ಗೀತೆ ರಾಷ್ಟ್ರೀಯ ಭಾವನೆಯ ಸಂಕೇತ: ಶಾಸಕ ಯಶವಂತಗೌಡ ಪಾಟೀಲ

ಸಪ್ತಸಾಗರ ವಾರ್ತೆ, ಇಂಡಿ, ಡಿ. 30: ನಮ್ಮ ದೇಶ ವಿಭಿನ್ನ ರಾಜ್ಯಗಳು, ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದೆ. ಆದರೆ ನಮ್ಮೆಲ್ಲರ ಚಿಂತನೆ ಒಂದೇ ಆಗಿರಬೇಕು ಎಂಬುದನ್ನು ವಂದೇ ಮಾತರಂ ಗೀತೆ ಪ್ರಚುರಪಡಿಸುತ್ತದೆ ಎಂದು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತಗೌಡ ಪಾಟೀಲ ತಿಳಿಸಿದ್ದಾರೆ.ಇಂಡಿ ನಗರದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ನಡೆದ ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಿಜಯಪುರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ,…

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More

ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More