ವಿಜಯಪುರ ಐತಿಹಾಸಿಕ ಸ್ಮಾರಕ ತಾಜಬಾವಡಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.23:ನಗರದಲ್ಲಿ ಇರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.ಅಡಾಪ್ಟ ಎ ಮೊನೊಮೆಂಟ್ ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನು World Monument Fund India Associations Mumbai ಸಂಸ್ಥೆ ಅವರು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶಿ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಿ ಹಮ್ಮಿಕೊಂಡಿರುತ್ತಾರೆ.ತಾಜಬಾವಡಿ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು…

Read More