ನ.10ರಂದು ಚಿನ್ನರ ಕಲಾಶ್ರೀ ಶಿಬಿರದ ಪ್ರಶಸ್ತಿಗೆ ಆಯ್ಕೆ ಶಿಬಿರ
On November 10, a selection camp will be held for the Chinnara Kalashree award.
On November 10, a selection camp will be held for the Chinnara Kalashree award.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…