ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಶೇ. 90…

Read More

ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ…

Read More