ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…

Read More