ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 8:ಜಿಲ್ಲೆಯ ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮದಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಜರುಗಿತು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸಲೂ ಸಹ ಹಿಂದೇಟು ಹಾಕುವಂತಹ ವ್ಯವಸ್ಥೆ ಆಗಿನ ಕಾಲದಲ್ಲಿತ್ತು. ಈ ನಿಟ್ಟಿನಲ್ಲಿ ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ, ಲಿಂಗ ಅಸಮಾನತೆ ಮತ್ತು ಶೈಕ್ಷಣಿಕ ಅಸಮಾನತೆ ವ್ಯವಸ್ಥೆಯನ್ನು ಹೋಗಲಾಡಿಸಲು ಮತ್ತು ಉತ್ತಮ…

Read More