ವಿಜಯಪುರಕ್ಕೆ ನಿತ್ಯ ನೀರು; ತೆರಿಗೆಗೂ ಟೈಟ್!

ಬರದ ಮುನ್ಸೂಚನೆ ಬೆನ್ನಲ್ಲೇ ನಗರಾಭಿವೃದ್ಧಿ ಸಚಿವರ ಖಡಕ್ ಸೂಚನೆ ಮೂರನೇ ಹಂತದ ನೀರಿನ ಯೋಜನೆಗೆ ವೇಗ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಸಂಭವನೀಯ ಬರ ಪರಿಸ್ಥಿತಿಯನ್ನು ಎದುರಿಸಲು ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಮುಂಜಾಗ್ರತಾ ಸಂಗ್ರಹಕ್ಕೆ ಒತ್ತು ನೀಡುವುದರ ಜತೆಗೆ, ನಿತ್ಯ ನೀರು ಪೂರೈಕೆ, ಸ್ವಚ್ಛತೆ ಹಾಗೂ ತೆರಿಗೆ ವಸೂಲಾತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ…

Read More