ಮಕ್ಕಳಿಗೆ ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 30: ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More