ವೃಕ್ಷ ಅಭಿಯಾನ, ಮೆರಾಥಾನ್‌ ಎಫೆಕ್ಟ್‌:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್‌ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್‌ ಲುಕ್‌ ಬಂದಿದೆ ಎಂದು ವೃಕ್ಷೋತ್ಥಾನ್‌ ಹಾಗೂ ಮೆರಾಥಾನ್‌ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್‌ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್‌ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್‌ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್‌…

Read More

ವಿಜಯಪುರದ ಸಂಚಾರ ವ್ಯವಸ್ಥೆಗೆ ಬೇಕಿದೆ ಮೇಜರ್ ಸರ್ಜರಿ:ಓಬೇರಾಯನ ಕಾಲದ ಸಂಚಾರಿ ವ್ಯವಸ್ಥೆಗೆ ಗುಡ್ ಬೈ ಯಾವಾಗ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ವಿಶ್ವಖ್ಯಾತ ಗೋಳಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತುಕ್ಕು ಹಿಡಿದಿದ್ದು, ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಕೂಡಲೇ ಮೇಜರ್ ಸರ್ಜರಿ ಬೇಕಿದೆ.ಹೌದು. ಕಳೆದ ಹತ್ತಾರು ವರ್ಷಗಳಿಂದ ವಿಜಯಪುರ ಮಹಾನಗರದಲ್ಲಿ ತುಕ್ಕು ಹಿಡಿದ ಸಂಚಾರ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ನಗರದಲ್ಲಿ ಸಂಚರಿಸಲು ತುಂಬಾ ಕಷ್ಟವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಹಾನಗರದಲ್ಲಿ ಜನಸಂಖ್ಯೆಯ ಜೊತೆ ಜೊತೆಯಲ್ಲಿಯೇ ವಾಹನಗಳ ಸಂಖ್ಯೆಯು ದ್ವಿಗುಣವಾಗುತ್ತಿದೆ. ಪಾದಚಾರಿಗಳಷ್ಟೇ…

Read More

ತಾಪಮಾನ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸಲಹೆ, ಸೂಚನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.5:ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ…

Read More