ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 4: ಇಂದಿನ ದಿನಮಾನದಲ್ಲಿ ಹಲವಾರು ರೀತಿಯ ಚರಂಡಿ ನೀರು ಮೂಲಗಳಿಂದ ಅಂತರ್ಜಲ ಸೇರಿಕೊಂಡು ಕಲುಷಿತಗೊಂಡಿರುವ ನೀರು ಜನ ಸಮುದಾಯಕ್ಕೆ ಸಿಗುವಂತಾಗಿದೆ.ಅಂತಹ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ನೀರಿನ ಮೂಲಗಳ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ವಿಜಯಪುರ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅವರು ತಿಳಿಸಿದರು.ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಆಹೇರಿ, ಐನಾಪುರ, ಅಲಿಯಾಬಾದ, ಗುಣಕಿ, ಹಡಗಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ವಾಟರ್ ಮ್ಯಾನ್ ಗಳು VWSC…

Read More