ಮಹಿಳೆಯರು ಧನಾತ್ಮಕ ಚಿಂತನೆ ಹೊಂದಿ: ಉಜ್ವಲ ಸರನಾಡಗೌಡ ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19: ಮಹಿಳೆಯರು ಕೀಳರಿಮೆ ಬೆಳೆಸಿಕೊಳ್ಳಬೇಡಿ. ಧನಾತ್ಮಕ ಚಿಂತೆನಗಳನ್ನು ಅಳವಡಿಸಿಕೊಂಡು ಬದುಕಬೇಕೆಂದು ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಉಜ್ವಲ ಎ. ಸರನಾಡಗೌಡ ಸಲಹೆ ನೀಡಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ನಾತಕ ಅಧ್ಯಯನ ವಿಭಾಗ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಕೌಟುಂಬಿಕ ಸಮಸ್ಯೆಗಳನ್ನು ನಿಭಾಯಿಸುವ ಜತೆಗೆ ಉತ್ತಮ ಜೀವನ ಕಟ್ಟಿಕೊಳ್ಳಿ. ಆ ಮೂಲಕವೇ ಮಹಿಳಾ ಸಬಲೀಕರಣ ಆರಂಭವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು…

Read More