ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ…

Read More

17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

ಬ್ಯಾಡ್ಮಿಂಟನ್ ಪಂದ್ಯಾವಳಿ: ಡಾ. ಮಾಲಬಾವಡಿ ಪ್ರಥಮ

ಸಪ್ತಸಾಗರ ವಾರ್ತೆ ವಿಜಯಪುರ, ಜ. 2:ನಗರದ ಯೋಗಾ ಗಾರ್ಡನ್ ನಲ್ಲಿ ಸ್ನೇಹಿತರ ಕೂಟದ ನೇತೃತ್ವದಲ್ಲಿ ನಡೆದ ಡಬಲ್ ಬ್ಯಾಡ್ಮಿಂಟನ್ ರೋಚಕ ಪಂದ್ಯಾವಳಿಯಲ್ಲಿ ಹಿರಿಯ ಪತ್ರಕರ್ತರೂ ಆದ ಡಾ. ಎಂ. ಎ. ಮಾಲಬಾವಡಿ ಹಾಗೂ ಜಯರಾಮ ಚವ್ಹಾಣ ಅವರು ಪ್ರಥಮ ಬಹುಮಾನವನ್ನು ಗೆದ್ದು ಬೀಗಿದರು.ಹುಸೇನಸಾಬ ಮನಗೂಳಿ, ಜಗದೀಶ ರಾಠೋಡ ಅವರು ದ್ವಿತೀಯ ಬಹುಮಾನ ಗಳಿಸಿದರು.ಇಸ್ಮಾಯಿಲ್ ಮನಗೂಳಿ ಹಾಗೂ ಲಕ್ಷ್ಮಣ ರಾಠೋಡ ತೃತೀಯ ಸ್ಥಾನ ಪಡೆದುಕೊಂಡರು.ಸಿದ್ದಣ್ಣ ಸಕ್ರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಇದೇ ಸಂದರ್ಭದಲ್ಲಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ…

Read More

ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ಬಾಲಕಿಯರ ತಂಡಕ್ಕೆ ಬಂಗಾರ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 4: ಸೆಪ್ಟೆಂಬರ್ 28ರಂದು ಮಲ್ಲಸಂದ್ರ ಮೈದಾನದಲ್ಲಿ ಸೆಪ್ಟೆಂಬರ್ 27 ರಿಂದ 28 ರವರೆಗೆ ಕರ್ನಾಟಕ ರೋಲ್ ಬಾಲ್ ಸಂಸ್ಥೆ ಮತ್ತು ಸ್ಕೇಟಿಂಗ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ 6ನೇ ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವು ಬಂಗಾರ ಪದಕವನ್ನು ಗೆದ್ದಿದ್ದು, ಬಾಲಕರ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದೆ.ಈ ಸಂದರ್ಭದಲ್ಲಿ ತಂಡದೊಂದಿಗೆ ಕರ್ನಾಟಕ ರಾಜ್ಯ ರೋಲ್ ಬಾಲ್ ಸಂಸ್ಥೆಯ ಅಧ್ಯಕ್ಷ…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More

4 ನೇ ಎಸ್. ಎ. ಕೆ ಇಂಟರ್- ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:4ನೇ ಎಸ್. ಎ. ಕೆ ಇಂಟರ್ ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ ಆ.15 ರಿಂದ 16ರವರೆಗೆ ಬೆಂಗಳೂರಿನ ದಯಾನಂದ ಸಾಗರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸ್ಕೈಸ್ ಸಂಸ್ಥೆ ಮತ್ತು ಭಾರತೀಯ ರಾಕೆಟ್ ಸ್ಪೈಸ್ ಸಂಸ್ಥೆ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಈ ಸ್ಪೈಸ್ ಕ್ರೀಡಾಕೂಟವು ಸಬ್- ಜೂನಿಯರ್, ಜ್ಯೂನಿಯರ್, ಬಾಲಕರು ಮತ್ತು ಬಾಲಕಿಯರ, ಮತ್ತು ಪುರುಷ ಹಾಗೂ ಮಹಿಳೆಯರ ಕ್ರೀಡಾಕೂಟ ನಡೆಯಲಿದೆ. ಭಾಗವಹಿಸುವವರು ಹೆಸರನ್ನು ನೋಂದಾಯಿಸಬಹುದು ಎಂದು ವಿಜಯಪುರ ಜಿಲ್ಲೆ ಸ್ಪೈಸ್ ಸಂಸ್ಥೆ, ಸಂಸ್ಥಾಪಕ…

Read More