ಗಾಂಧಿ ವೃತ್ತದಲ್ಲಿ ಸಿಗ್ನಲ್ ಕೆಳಗೇ ಆಟೋ ಹಾಗೂ ಸಿಟಿ ಬಸ್ ನಿಲುಗಡೆಗೆ ಅವಕಾಶ: ಸಾರ್ವಜನಿಕರ ಆಕ್ರೋಶ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಗಾಂಧಿ ವೃತ್ತದಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ, ಅದರ ಕೆಳಭಾಗದಲ್ಲೇ ಆಟೋ ರಿಕ್ಷಾ ಹಾಗೂ ಸಿಟಿ ಬಸ್‌ಗಳ ನಿಲುಗಡೆ ವ್ಯವಸ್ಥೆ ಮಾಡಿರುವುದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗುತ್ತಿದೆ. ಇದರಿಂದ ಪ್ರತಿನಿತ್ಯ ಸಾವಿರಾರು ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಗಾಂಧಿ ವೃತ್ತವು ನಗರದ ಹೃದಯಭಾಗವಾಗಿದ್ದು, ಇಲ್ಲಿಂದ ವಿವಿಧ ಪ್ರದೇಶಗಳಿಗೆ ವಾಹನಗಳು ಸಂಚರಿಸುತ್ತವೆ. ಆದರೆ ಸಿಗ್ನಲ್ ಸಮೀಪವೇ ಆಟೋಗಳ ನಿಲುಗಡೆ ಮತ್ತು ಪ್ರಯಾಣಿಕರ ಏರಿಳಿತ ನಡೆಯುತ್ತಿರುವುದರಿಂದ ವಾಹನಗಳ…

Read More