ಐತಿಹಾಸಿಕ ವಿಜಯಪುರದಲ್ಲಿ ಪಾರ್ಕಿಂಗ್ ಸಮಸ್ಯೆ: ವಾಹನ ಸವಾರರ ಪರದಾಟ, ಸಂಚಾರ ಅಸ್ತವ್ಯಸ್ತ

ನಗರಾಭಿವೃದ್ಧಿಗೆ ಸವಾಲಾದ ವಾಹನ ನಿಲುಗಡೆ ವ್ಯವಸ್ಥೆಯ ಕೊರತೆ. ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24: ಐತಿಹಾಸಿಕ ಸ್ಮಾರಕಗಳ ನಗರ, ವಿಶ್ವವಿಖ್ಯಾತ ಗೋಳಗುಮ್ಮಟ ಖ್ಯಾತಿಯಿಂದ ಜಗತ್ತಿನ ಗಮನ ಸೆಳೆದಿರುವ ವಿಜಯಪುರ ಮಹಾನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆಯಾದರೂ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ನಾಗರಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿ ಪರಿಣಮಿಸಿದೆ.ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಎಂ.ಜಿ.ರಸ್ತೆ, ಗಾಂಧಿ ಚೌಕ್, ಸಿದ್ಧೇಶ್ವರ ದೇವಸ್ಥಾನ ರಸ್ತೆ, ಸ್ಟೇಷನ್ ರಸ್ತೆ, ಮಿನಿ ವಿಧಾನಸೌಧ ಸುತ್ತಮುತ್ತ, ಸರ್ಕಾರಿ ಕಚೇರಿಗಳು ಹಾಗೂ…

Read More

ರಸ್ತೆ ಅಪಘಾತ ತಡೆಯಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ: ಬೆಳಗಾವಿ ಲೋಕಾಯುಕ್ತ ಎಸ್ಪಿ ದೇಸಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12:ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ ಬೆಳಗಾವಿ ಲೋಕಾಯುಕ್ತ ಕಚೇರಿ ಎಸ್ಪಿ ಪ್ರಸನ್ನ ದೇಸಾಯಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಅಪಘಾತಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ವಿಷಯ ಕುರಿತು ವಿಶೇಷ ಉಪನ್ಯಾನ ನೀಡಿದರು.ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕುರಿತು ಮಾತನಾಡಿ, ಭಾರತದ ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಪೊಲೀಸ್ ಕಾಯ್ದೆಗಳಿವೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆ, ಹೆಚ್ಚುತ್ತಿರುವ ಸೈಬರ್…

Read More

ವಿಜಯಪುರದ ಸಂಚಾರ ವ್ಯವಸ್ಥೆಗೆ ಬೇಕಿದೆ ಮೇಜರ್ ಸರ್ಜರಿ:ಓಬೇರಾಯನ ಕಾಲದ ಸಂಚಾರಿ ವ್ಯವಸ್ಥೆಗೆ ಗುಡ್ ಬೈ ಯಾವಾಗ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ವಿಶ್ವಖ್ಯಾತ ಗೋಳಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತುಕ್ಕು ಹಿಡಿದಿದ್ದು, ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಕೂಡಲೇ ಮೇಜರ್ ಸರ್ಜರಿ ಬೇಕಿದೆ.ಹೌದು. ಕಳೆದ ಹತ್ತಾರು ವರ್ಷಗಳಿಂದ ವಿಜಯಪುರ ಮಹಾನಗರದಲ್ಲಿ ತುಕ್ಕು ಹಿಡಿದ ಸಂಚಾರ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ನಗರದಲ್ಲಿ ಸಂಚರಿಸಲು ತುಂಬಾ ಕಷ್ಟವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಹಾನಗರದಲ್ಲಿ ಜನಸಂಖ್ಯೆಯ ಜೊತೆ ಜೊತೆಯಲ್ಲಿಯೇ ವಾಹನಗಳ ಸಂಖ್ಯೆಯು ದ್ವಿಗುಣವಾಗುತ್ತಿದೆ. ಪಾದಚಾರಿಗಳಷ್ಟೇ…

Read More