ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ರೈಲುಪ್ರಯಾಣದರಹೆಚ್ಚಳ : ಬಿಜೆಪಿನಾಯಕರುಮೌನ-ಸಿಎಂಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ…

Read More

ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ. 25: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ…

Read More

ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತಗೆಯಲು ಬಂದಿದ್ದಾರೆ- ಸಚಿವ ಎಂ.ಬಿ. ಪಾಟೀಲ ವ್ಯಂಗ್ಯ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 3:ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆಯಲು ಬಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೀಮಾನದಿ ಪ್ರವಾಹ ಸಂಬಂಧ ಬಿಜೆಪಿ ನಿಯೋಗ ವೀಕ್ಷಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಅವರು ಮೇಲಿನಂತೆ ಟಾಂಗ್ ನೀಡಿದರು.ಪ್ರವಾಹ ಕುರಿತು ಸಿಎಂ ಹಾಗೂ ನಾವು ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ತುರ್ತಾಗಿ ಹೆಕ್ಟೇರ್ ಗೆ 17000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದೇವೆ. ಕೇಂದ್ರದ 14…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More