ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಪದವಿ ಕಾಲೇಜು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ ಉದ್ಘಾಟನೆ ಮಾಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ರೆಂಜರ್ಸ್ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರುಮೊದಲಿಗೆ ಅಗಷ್ಟ 1 ರಂದು ಅಂತರಾಷ್ಟ್ರೀಯ ಸ್ಕಾರ್ಫ್ ಡೆ ಯನ್ನು ಕಾಲೇಜಿನ ಉಪನ್ಯಾಸಕರಿಗೆ ಸ್ಕಾರ್ಫ್ ಧಾರಣೆ ಮಾಡುವದರ ಮೂಲಕ ಆಚರಣೆ ಆಚರಣೆ ಮಾಡಲಾಯಿತುಶಿಬಿರದಲ್ಲಿ…

Read More